September 6, 2026
Uncategorized

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

ನಾವೂರು: ಮೊರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇತ್ತೀಚೆಗೆ ಉದ್ಘಾಟನೆಗೊಂಡಿತು.
ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಇದಾಗಿದ್ದು, ಮಹಿಳಾ ಹಾಲು ಉತ್ಪಾದಕರ ಸಂಘವನ್ನು ದ,ಕ ಹಾಲು ಒಕ್ಕೂಟ ಮಂಗಳೂರು ಅಧ್ಯಕ್ಷೆ ಕೆ, ಪಿ, ಸುಚರಿತ ಶೆಟ್ಟಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಮೊರ್ತಾಜೆ ಹಾ, ಉ, ಸoಘದ ಅಧ್ಯಕ್ಷೆ ಮೋನಮ್ಮ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದ.ಕ ಸ ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷ ಎಸ್. ಪಿ, ಜಯರಾಮ್ ಬಳ್ಳಜ, ದ.ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜಿ, ನಾರಾಯಣ ಪ್ರಕಾಶ್ ಕೆ., ಸವಿತಾ ಎನ್ ಶೆಟ್ಟಿ, ದ.ಕ, ಸ, ಹಾಲು ಒಕ್ಕೂಟ ಮಂಗಳೂರು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ ಭಾಗವಹಿಸಿದ್ದರು.


ದ,ಕ, ಸ ಹಾಲು ಒಕ್ಕೂಟ ಮಂಗಳೂರು ವ್ಯವಸ್ಥಾಪಕ ಪಿ.ಐ ಡಾ | ರವಿರಾಜ್ ಉಡುಪ , ದ,ಕ, ಸ, ಹಾಲು ಒಕ್ಕೂಟ ಮಂಗಳೂರು
ಉಪ ವ್ಯವಸ್ಥಾಪಕರು ಡಾ| ಸತೀಶ್ ರಾವ್ ಪುತ್ತೂರು ವಿಭಾಗ, ನಾವೂರು ಗ್ರಾಮ ಪಂಚಾಯತ್ ಸದಸ್ಯರು ಹರೀಶ್ ಸಾಲಿಯಾನ್ ,
ಹಾಲು ಒಕ್ಕೂಟ ಮಂಗಳೂರು ಡಾ| ಪಶುಪತಿ ವೈದ್ಯಾಧಿಕಾರಿ , ದ,ಕ, ಸ ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ಯಮುನಾ
ಹಾಗೂ, ಮುಖ್ಯ ಕಾರ್ಯನಿರ್ವಾಹಕರಾದ ವರ್ಷಿತ ಉಪಸ್ಥಿತರಿದ್ದರು.


ಉಮೇಶ್ ಪ್ರಭು ಅಡಿಲು, ಲಿಂಗಪ್ಪ ಗೌಡ ಕುಂಡಡ್ಕ, ಯುವರಾಜ್ ಇಡ್ಯಾಲ, ಪೆರ್ನುಗೌಡ ಕುಂಡಡ್ಕ, ಸೋಮನಾಥ ಬಂಗೇರ,
ರೋಹಿಣಿ ಶೇಖರ್, ಹೆಚ್ ಚಂದ್ರಿಕಾ, ಅಶ್ವಿತಾ, ಹಾಗೂ ಕಾರ್ಯಕಾರಿ ಮತ್ತು ಮಂಡಳಿ ನಿರ್ದೇಶಕರು ಹಾಜರಿದ್ದರು,
ನವ್ಯ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ವರ್ಷಿತ ವಂದಿಸಿ , ವಿನ್ಯಾಸ್ ಇಡ್ಯಾಲ ನಿರೂಪಿಸಿದರು.

Related posts

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya

ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ

Suddi Udaya

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

Suddi Udaya

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya
error: Content is protected !!