25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

ನಾವೂರು: ಮೊರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇತ್ತೀಚೆಗೆ ಉದ್ಘಾಟನೆಗೊಂಡಿತು.
ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಇದಾಗಿದ್ದು, ಮಹಿಳಾ ಹಾಲು ಉತ್ಪಾದಕರ ಸಂಘವನ್ನು ದ,ಕ ಹಾಲು ಒಕ್ಕೂಟ ಮಂಗಳೂರು ಅಧ್ಯಕ್ಷೆ ಕೆ, ಪಿ, ಸುಚರಿತ ಶೆಟ್ಟಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಮೊರ್ತಾಜೆ ಹಾ, ಉ, ಸoಘದ ಅಧ್ಯಕ್ಷೆ ಮೋನಮ್ಮ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದ.ಕ ಸ ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷ ಎಸ್. ಪಿ, ಜಯರಾಮ್ ಬಳ್ಳಜ, ದ.ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜಿ, ನಾರಾಯಣ ಪ್ರಕಾಶ್ ಕೆ., ಸವಿತಾ ಎನ್ ಶೆಟ್ಟಿ, ದ.ಕ, ಸ, ಹಾಲು ಒಕ್ಕೂಟ ಮಂಗಳೂರು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ ಭಾಗವಹಿಸಿದ್ದರು.


ದ,ಕ, ಸ ಹಾಲು ಒಕ್ಕೂಟ ಮಂಗಳೂರು ವ್ಯವಸ್ಥಾಪಕ ಪಿ.ಐ ಡಾ | ರವಿರಾಜ್ ಉಡುಪ , ದ,ಕ, ಸ, ಹಾಲು ಒಕ್ಕೂಟ ಮಂಗಳೂರು
ಉಪ ವ್ಯವಸ್ಥಾಪಕರು ಡಾ| ಸತೀಶ್ ರಾವ್ ಪುತ್ತೂರು ವಿಭಾಗ, ನಾವೂರು ಗ್ರಾಮ ಪಂಚಾಯತ್ ಸದಸ್ಯರು ಹರೀಶ್ ಸಾಲಿಯಾನ್ ,
ಹಾಲು ಒಕ್ಕೂಟ ಮಂಗಳೂರು ಡಾ| ಪಶುಪತಿ ವೈದ್ಯಾಧಿಕಾರಿ , ದ,ಕ, ಸ ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ಯಮುನಾ
ಹಾಗೂ, ಮುಖ್ಯ ಕಾರ್ಯನಿರ್ವಾಹಕರಾದ ವರ್ಷಿತ ಉಪಸ್ಥಿತರಿದ್ದರು.


ಉಮೇಶ್ ಪ್ರಭು ಅಡಿಲು, ಲಿಂಗಪ್ಪ ಗೌಡ ಕುಂಡಡ್ಕ, ಯುವರಾಜ್ ಇಡ್ಯಾಲ, ಪೆರ್ನುಗೌಡ ಕುಂಡಡ್ಕ, ಸೋಮನಾಥ ಬಂಗೇರ,
ರೋಹಿಣಿ ಶೇಖರ್, ಹೆಚ್ ಚಂದ್ರಿಕಾ, ಅಶ್ವಿತಾ, ಹಾಗೂ ಕಾರ್ಯಕಾರಿ ಮತ್ತು ಮಂಡಳಿ ನಿರ್ದೇಶಕರು ಹಾಜರಿದ್ದರು,
ನವ್ಯ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ವರ್ಷಿತ ವಂದಿಸಿ , ವಿನ್ಯಾಸ್ ಇಡ್ಯಾಲ ನಿರೂಪಿಸಿದರು.

Related posts

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!