ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

ಬೆಳ್ತಂಗಡಿ: ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಆಟಿ ಅಮಾವಾಸ್ಯೆಯ ವಿಶೇಷ ತೀರ್ಥ ಸ್ನಾನ ಹಾಗೂ ಪೂಜೆಗೆ ಪೂರಕವಾಗಿ ಬಸದಿ ಸ್ವಚ್ಛತಾ ತಂಡದ 50 ಮಂದಿ ಸದಸ್ಯರು ಜು.28ರಂದು ಶ್ರಮ ಸೇವೆ ನಡೆಯಿತು.

ತಂಡದ ನೇತೃತ್ವವನ್ನು ವಕೀಲರಾದ ಶ್ವೇತಾ ಜೈನ್ ಮೂಡಬಿದ್ರೆ, ವಿನಯ ಕುಮಾರ್ ಪಡಂಗಡಿ ವಹಿಸಿದ್ದರು.
ಜಿನೇಂದ್ರ ಜೈನ್ ಸ್ವಾಗತಿಸಿ ವಂದಿಸಿದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya
error: Content is protected !!