March 7, 2026
ಆಯ್ಕೆ

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಬೆಳ್ತಂಗಡಿ :ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ.ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕಸಭೆಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ

Related posts

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಬೆಳ್ತಂಗಡಿ:ರೈಸ್ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಕಾಲೇಜು ಚಾಂಪಿಯನ್

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!