July 23, 2026
ಆಯ್ಕೆ

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಬೆಳ್ತಂಗಡಿ :ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ.ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕಸಭೆಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ

Related posts

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya
error: Content is protected !!