23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ಶಿಬಾಜೆಯ ಬರ್ಗುಲಾದಲ್ಲಿ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಮಂಗಳೂರು ಬಂಟರ ಮಾತೃ ಸಂಘ ದಿಂದ ಚೆಕ್ ವಿತರಣೆ

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು
ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು ಮಂಗಳೂರು ಬಂಟರ ಮಾತೃ ಸಂಘದ ಸಂಚಾಲಕರಾದ ಶ್ರೀ ಎಂ ಜಯರಾಮ್ ಭಂಡಾರಿ
ಮಾತೃ ಸಂಘದ ಮಾಜಿ ನಿರ್ದೇಶಕರಾದ ಜಯಂತ್ ಶೆಟ್ಟಿ ಕುಂಟಿನಿ ತಾಲೂಕು ನಿರ್ದೇಶಕರದ ರಮಾನಾಥ ರೈ ಮತ್ತು ಮಂಜುನಾಥ್ ಶೆಟ್ಟಿ. ಹಾಗೂ ಫಲಾನುಭವಿಗಳ ಕುಟುಂಬಸ್ಥರಿಗೆ ಸಂಘದಿಂದ ಚೆಕ್ ವಿತರಿಸಿದರು

Related posts

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya

ನಾವೂರು: ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya
error: Content is protected !!