July 23, 2026
ತಾಲೂಕು ಸುದ್ದಿವರದಿಸಮಸ್ಯೆ

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.


ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ ಕಡೆಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಾಲ್ನಡಿಗೆಯಲ್ಲಿ ಸಾಗಲು ಪರದಾಡಬೇಕಾಗಿದೆ. ದಿನನಿತ್ಯ ಇದೇ ದಾರಿಯಲ್ಲಿ ಸಾಗುವ ಕೆಲಸಗಾರರು, ವಿದ್ಯಾರ್ಥಿಗಳು, ಗ್ರಾಮಸ್ಥರ ಗೋಳು ಕೇಳುವವರೇ ಇಲ್ಲವಾಗಿದೆ.

ಸ್ಥಳೀಯ ಯುವಕರ ತಂಡ ಈಗಾಗಲೇ ಹಲವು ಬಾರಿ ರಸ್ತೆ ದುರಸ್ತಿ ಕಾರ್ಯವನ್ನು ಮಾಡಲಾಗಿದ್ದು ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya
error: Content is protected !!