ತಾಲೂಕು ಸುದ್ದಿವರದಿಸಮಸ್ಯೆ

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.


ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ ಕಡೆಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಾಲ್ನಡಿಗೆಯಲ್ಲಿ ಸಾಗಲು ಪರದಾಡಬೇಕಾಗಿದೆ. ದಿನನಿತ್ಯ ಇದೇ ದಾರಿಯಲ್ಲಿ ಸಾಗುವ ಕೆಲಸಗಾರರು, ವಿದ್ಯಾರ್ಥಿಗಳು, ಗ್ರಾಮಸ್ಥರ ಗೋಳು ಕೇಳುವವರೇ ಇಲ್ಲವಾಗಿದೆ.

ಸ್ಥಳೀಯ ಯುವಕರ ತಂಡ ಈಗಾಗಲೇ ಹಲವು ಬಾರಿ ರಸ್ತೆ ದುರಸ್ತಿ ಕಾರ್ಯವನ್ನು ಮಾಡಲಾಗಿದ್ದು ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!