April 2, 2025
ನಿಧನ

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ ನಿಧನ

ಅಳದಂಗಡಿ: ಕಳೆದ ಹದಿನೈದು ದಿನಗಳ ಹಿಂದೆ ಆಲಡ್ಕದಲ್ಲಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ (65 ವ) ಇಂದು ಜುಲೈ29 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ತೆಂಕಕಾರಂದೂರು ಗ್ರಾಮದ ಮಿತ್ತಕೋಡಿ ನಿವಾಸಿಯಾದ ಇವರು ಎಲ್ಲರಲ್ಲೂ ಉತ್ತಮ ಒಡನಾಟ ಹೊಂದಿದ್ದರು. ರಸ್ತೆ ಅಪಘಾತಕ್ಕೆ ಸಂಬಂಧಪಟ್ಟಂತೆ ವೇಣೂರು ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮೃತರು ಪತ್ನಿ ಲೀಲಾವತಿ, ಸುದೀಶ್ ಸಾಲ್ಯಾನ್,
ಸುಕೇಶ್ ಸಾಲ್ಯಾನ್,ಸುಪ್ರಿತಾ
ಸೊಸೆ ವನಿತಾ,ಮೊಮ್ಮಗಳು ವೈಶ್ವಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

Suddi Udaya
error: Content is protected !!