22.6 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನ

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ ನಿಧನ

ಅಳದಂಗಡಿ: ಕಳೆದ ಹದಿನೈದು ದಿನಗಳ ಹಿಂದೆ ಆಲಡ್ಕದಲ್ಲಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ (65 ವ) ಇಂದು ಜುಲೈ29 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ತೆಂಕಕಾರಂದೂರು ಗ್ರಾಮದ ಮಿತ್ತಕೋಡಿ ನಿವಾಸಿಯಾದ ಇವರು ಎಲ್ಲರಲ್ಲೂ ಉತ್ತಮ ಒಡನಾಟ ಹೊಂದಿದ್ದರು. ರಸ್ತೆ ಅಪಘಾತಕ್ಕೆ ಸಂಬಂಧಪಟ್ಟಂತೆ ವೇಣೂರು ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮೃತರು ಪತ್ನಿ ಲೀಲಾವತಿ, ಸುದೀಶ್ ಸಾಲ್ಯಾನ್,
ಸುಕೇಶ್ ಸಾಲ್ಯಾನ್,ಸುಪ್ರಿತಾ
ಸೊಸೆ ವನಿತಾ,ಮೊಮ್ಮಗಳು ವೈಶ್ವಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸುಲ್ಕೇರಿಮೊಗ್ರು ಹೊಸಮನೆ ನಾರಾಯಣ ಪೂಜಾರಿಯವರ ಧರ್ಮಪತ್ನಿ ಪ್ರೇಮ ನಿಧನ

Suddi Udaya

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya
error: Content is protected !!