23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ ನಿಧನ

ಅಳದಂಗಡಿ: ಕಳೆದ ಹದಿನೈದು ದಿನಗಳ ಹಿಂದೆ ಆಲಡ್ಕದಲ್ಲಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ (65 ವ) ಇಂದು ಜುಲೈ29 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ತೆಂಕಕಾರಂದೂರು ಗ್ರಾಮದ ಮಿತ್ತಕೋಡಿ ನಿವಾಸಿಯಾದ ಇವರು ಎಲ್ಲರಲ್ಲೂ ಉತ್ತಮ ಒಡನಾಟ ಹೊಂದಿದ್ದರು. ರಸ್ತೆ ಅಪಘಾತಕ್ಕೆ ಸಂಬಂಧಪಟ್ಟಂತೆ ವೇಣೂರು ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮೃತರು ಪತ್ನಿ ಲೀಲಾವತಿ, ಸುದೀಶ್ ಸಾಲ್ಯಾನ್,
ಸುಕೇಶ್ ಸಾಲ್ಯಾನ್,ಸುಪ್ರಿತಾ
ಸೊಸೆ ವನಿತಾ,ಮೊಮ್ಮಗಳು ವೈಶ್ವಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

Suddi Udaya

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya
error: Content is protected !!