25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

ಅಳದಂಗಡಿ: ಕಳೆದ ಕೆಲ ಸಮಯದಿಂದ ಅಳದಂಗಡಿಯಲ್ಲಿ ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಪಿಲ್ಯ ಗ್ರಾಮದ ಹೆನ್ಕಲ ನಿವಾಸಿ ಯೋಗೀಶ್ (32ವ) ಅನಾರೋಗ್ಯದಿಂದ ಜು.29 ರಂದು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya
error: Content is protected !!