23.3 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಸಂಘಟನಾ ಚತುರ ನಿರೂಪಕ ನಾಟಕ ರಚನೆಗಾರ ಹೆಚ್.ಕೆ ನಯನಾಡು ಪಿಲಾತಬೆಟ್ಟು ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ ಎಂದು ಆಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್, ಅಳದಂಗಡಿ
ತಿಳಿಸಿದ್ದಾರೆ.

Related posts

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya
error: Content is protected !!