April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಸಂಘಟನಾ ಚತುರ ನಿರೂಪಕ ನಾಟಕ ರಚನೆಗಾರ ಹೆಚ್.ಕೆ ನಯನಾಡು ಪಿಲಾತಬೆಟ್ಟು ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ ಎಂದು ಆಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್, ಅಳದಂಗಡಿ
ತಿಳಿಸಿದ್ದಾರೆ.

Related posts

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya
error: Content is protected !!