September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಸಂಘಟನಾ ಚತುರ ನಿರೂಪಕ ನಾಟಕ ರಚನೆಗಾರ ಹೆಚ್.ಕೆ ನಯನಾಡು ಪಿಲಾತಬೆಟ್ಟು ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ ಎಂದು ಆಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್, ಅಳದಂಗಡಿ
ತಿಳಿಸಿದ್ದಾರೆ.

Related posts

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಡಿಸಿ ಮನ್ನಾ ಜಮೀನು ಹಂಚಿಕೆ; ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ರವರನ್ನು ಭೇಟಿಯಾದ ದಲಿತ ನಾಯಕರು

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya
error: Content is protected !!