22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಸಂಘಟನಾ ಚತುರ ನಿರೂಪಕ ನಾಟಕ ರಚನೆಗಾರ ಹೆಚ್.ಕೆ ನಯನಾಡು ಪಿಲಾತಬೆಟ್ಟು ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ ಎಂದು ಆಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್, ಅಳದಂಗಡಿ
ತಿಳಿಸಿದ್ದಾರೆ.

Related posts

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!