23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

ಕಲ್ಮಂಜ: ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಇದೇ ಬರುವ ಆ. 4ರಂದು ಆಟಿ ಅಮಾವಾಸ್ಯೆಯ ಪ್ರಯುಕ್ತ ಬೆಳಗ್ಗೆ 6 ಗಂಟೆಗೆ ತೀರ್ಥಸ್ನಾನ ಆರಂಭಗೊಳ್ಳಲಿದೆ. ಅಮಾವಾಸ್ಯೆ ದಿನ ಸದಾಶಿವೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಲಿದೆ

ಆ 9ರಂದು ನಾಗರಪಂಚಮಿಯ ಪ್ರಯುಕ್ತ ,ನಾಗ ದೇವರಿಗೆ ತಂಬಿಲಸೇವೆ ಮತ್ತು ಪಂಚಾಮೃತ ಅಭಿಷೇಕ ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ.


ಆ.16 ರಂದು ವರಮಹಾಲಕ್ಷ್ಮಿ ಪೂಜೆ ಬೆಳಗ್ಗೆ 10 ಗಂಟೆಗೆ ಪೂಜೆ ಆರಂಭಗೊಂಡು 11:30ಕ್ಕೆ ಮಹಾ ಮಂಗಳಾರತಿ ನಡೆಯಲಿದೆ. ಎಲ್ಲಾ ಭಗವದ್ಭಕ್ತರು ಶ್ರೀದೇವರ ತೀರ್ಥ ಪ್ರಸಾದ ಸ್ವೀಕರಿಸಿ ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಲುವಂತೆ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

Related posts

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಬಂಗಾಡಿ: ಆಕೇಶೀಯಾ ಪ್ಲಾಂಟೇಷನ್ ಗೆ ಬೆಂಕಿ

Suddi Udaya

ಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya
error: Content is protected !!