22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

ಕಲ್ಮಂಜ: ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಇದೇ ಬರುವ ಆ. 4ರಂದು ಆಟಿ ಅಮಾವಾಸ್ಯೆಯ ಪ್ರಯುಕ್ತ ಬೆಳಗ್ಗೆ 6 ಗಂಟೆಗೆ ತೀರ್ಥಸ್ನಾನ ಆರಂಭಗೊಳ್ಳಲಿದೆ. ಅಮಾವಾಸ್ಯೆ ದಿನ ಸದಾಶಿವೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಲಿದೆ

ಆ 9ರಂದು ನಾಗರಪಂಚಮಿಯ ಪ್ರಯುಕ್ತ ,ನಾಗ ದೇವರಿಗೆ ತಂಬಿಲಸೇವೆ ಮತ್ತು ಪಂಚಾಮೃತ ಅಭಿಷೇಕ ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ.


ಆ.16 ರಂದು ವರಮಹಾಲಕ್ಷ್ಮಿ ಪೂಜೆ ಬೆಳಗ್ಗೆ 10 ಗಂಟೆಗೆ ಪೂಜೆ ಆರಂಭಗೊಂಡು 11:30ಕ್ಕೆ ಮಹಾ ಮಂಗಳಾರತಿ ನಡೆಯಲಿದೆ. ಎಲ್ಲಾ ಭಗವದ್ಭಕ್ತರು ಶ್ರೀದೇವರ ತೀರ್ಥ ಪ್ರಸಾದ ಸ್ವೀಕರಿಸಿ ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಲುವಂತೆ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಉಜಿರೆ : ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!