38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಲಿಂಗಾತ್ಯಾರು ನಿವಾಸಿ ವಿಶ್ವನಾಥ (32ವ) ರವರು ಕೆಲವು ದಿನಗಳ ಹಿಂದೆ ವಿಪರೀತ ಜ್ವರದಿಂದ ಬಳಲುತ್ತಿದ್ದರು. ಜು.28 ರಂದು ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ಮೃತರು ಅವಿವಾಹಿತರಾಗಿದ್ದು, ತಂದೆ ಶೀನಾರವರು 1 ತಿಂಗಳ ಹಿಂದೆ ಅನಾರೋಗ್ಯದಿಂದ ನಿಧನರಾಗಿದ್ದು. ಸಹೋದರಿ ಎರ್ಮಾಲ ಅಂಗನವಾಡಿ ಕಾರ್ಯಕರ್ತೆ ಲತಾ ಹಾಗೂ ಬಂಧು ಬಳಗವನ್ನು ಆಗಲಿದ್ದಾರೆ.

Related posts

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!