23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಉಜಿರೆ : ಇಲ್ಲಿಯ ರುಡ್ ಸೆಟ್ ಸಮೀಪದಲ್ಲಿ ರಸ್ತೆಗೆ ಮರ ಬಿದ್ದ ಘಟನೆ ಜು.28 ರಂದು ರಾತ್ರಿ ನಡೆದಿದೆ.

ರಸ್ತೆ ಸಂಚಾರ ಅಸ್ತವ್ಯಸ್ತ ಗೊಂಡಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ ನಡೆಯಿತು..

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಉಪಸ್ಥಿತರಿದ್ದು ಶೀಘ್ರವಾಗಿ ಮರ ತೆರವುಗೊಳಿಸಲು ಸ್ವಯಂಸೇವಕರಿಗೆ ಪ್ರೇರಣೆ ನೀಡಿದರು.

ರಸ್ತೆಯ ಎರಡೂ ಕಡೆಗಳಲ್ಲಿ ಸುಮಾರು ಒಂದು ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ರು, ಶೌರ್ಯ ಉಜಿರೆ ಘಟಕದ ಸದಸ್ಯರಾದ ರವೀಂದ್ರ, ಸಂದೇಶ, ಸುಧೀರ್, ರಾಘವೇಂದ್ರ, ಸಂತೋಷ್ ಉಪಸ್ಥಿತರಿದ್ದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!