22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಉಜಿರೆ : ಇಲ್ಲಿಯ ರುಡ್ ಸೆಟ್ ಸಮೀಪದಲ್ಲಿ ರಸ್ತೆಗೆ ಮರ ಬಿದ್ದ ಘಟನೆ ಜು.28 ರಂದು ರಾತ್ರಿ ನಡೆದಿದೆ.

ರಸ್ತೆ ಸಂಚಾರ ಅಸ್ತವ್ಯಸ್ತ ಗೊಂಡಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ ನಡೆಯಿತು..

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಉಪಸ್ಥಿತರಿದ್ದು ಶೀಘ್ರವಾಗಿ ಮರ ತೆರವುಗೊಳಿಸಲು ಸ್ವಯಂಸೇವಕರಿಗೆ ಪ್ರೇರಣೆ ನೀಡಿದರು.

ರಸ್ತೆಯ ಎರಡೂ ಕಡೆಗಳಲ್ಲಿ ಸುಮಾರು ಒಂದು ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ರು, ಶೌರ್ಯ ಉಜಿರೆ ಘಟಕದ ಸದಸ್ಯರಾದ ರವೀಂದ್ರ, ಸಂದೇಶ, ಸುಧೀರ್, ರಾಘವೇಂದ್ರ, ಸಂತೋಷ್ ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya
error: Content is protected !!