25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಉಜಿರೆ : ಇಲ್ಲಿಯ ರುಡ್ ಸೆಟ್ ಸಮೀಪದಲ್ಲಿ ರಸ್ತೆಗೆ ಮರ ಬಿದ್ದ ಘಟನೆ ಜು.28 ರಂದು ರಾತ್ರಿ ನಡೆದಿದೆ.

ರಸ್ತೆ ಸಂಚಾರ ಅಸ್ತವ್ಯಸ್ತ ಗೊಂಡಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ ನಡೆಯಿತು..

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಉಪಸ್ಥಿತರಿದ್ದು ಶೀಘ್ರವಾಗಿ ಮರ ತೆರವುಗೊಳಿಸಲು ಸ್ವಯಂಸೇವಕರಿಗೆ ಪ್ರೇರಣೆ ನೀಡಿದರು.

ರಸ್ತೆಯ ಎರಡೂ ಕಡೆಗಳಲ್ಲಿ ಸುಮಾರು ಒಂದು ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ರು, ಶೌರ್ಯ ಉಜಿರೆ ಘಟಕದ ಸದಸ್ಯರಾದ ರವೀಂದ್ರ, ಸಂದೇಶ, ಸುಧೀರ್, ರಾಘವೇಂದ್ರ, ಸಂತೋಷ್ ಉಪಸ್ಥಿತರಿದ್ದರು.

Related posts

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya
error: Content is protected !!