September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಉಜಿರೆ : ಇಲ್ಲಿಯ ರುಡ್ ಸೆಟ್ ಸಮೀಪದಲ್ಲಿ ರಸ್ತೆಗೆ ಮರ ಬಿದ್ದ ಘಟನೆ ಜು.28 ರಂದು ರಾತ್ರಿ ನಡೆದಿದೆ.

ರಸ್ತೆ ಸಂಚಾರ ಅಸ್ತವ್ಯಸ್ತ ಗೊಂಡಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ ನಡೆಯಿತು..

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಉಪಸ್ಥಿತರಿದ್ದು ಶೀಘ್ರವಾಗಿ ಮರ ತೆರವುಗೊಳಿಸಲು ಸ್ವಯಂಸೇವಕರಿಗೆ ಪ್ರೇರಣೆ ನೀಡಿದರು.

ರಸ್ತೆಯ ಎರಡೂ ಕಡೆಗಳಲ್ಲಿ ಸುಮಾರು ಒಂದು ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ರು, ಶೌರ್ಯ ಉಜಿರೆ ಘಟಕದ ಸದಸ್ಯರಾದ ರವೀಂದ್ರ, ಸಂದೇಶ, ಸುಧೀರ್, ರಾಘವೇಂದ್ರ, ಸಂತೋಷ್ ಉಪಸ್ಥಿತರಿದ್ದರು.

Related posts

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya
error: Content is protected !!