24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದನಗರ ಬುಳೆಕ್ಕರ ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಶಾರದಾಂಭ ಭಜನಾ ಮಂದಿರದ ತಿಮ್ಮಯ್ಯ ಬಲ್ಲಾಳ್ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ಪ್ರಕಾಶ್ ಪೂಜಾರಿಯವರು ವಹಿಸಿದರು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಶೆಟ್ಟಿ , ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಕೃಷ್ಣಪ್ಪ ದೇವಾಡಿಗ ಉಪಸ್ಥಿತರಿದ್ದರು.

ಈ ವೇಳೆ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಜೇಶ್ ಜೈನ್ ಬುಳೆಕ್ಕರ್ ಬೀಡು, ಅಧ್ಯಕ್ಷರಾಗಿ ಹರೀಶ್ ಬಂಗೇರ, ಉಪಾಧ್ಯಕ್ಷರಾಗಿ ಚಂದ್ರಹಾಸ ಪೂಜಾರಿ, ನಿತಿನ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಜಿ., ಕಾರ್ಯದರ್ಶಿಯಾಗಿ ರಕ್ಷಿತ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ನಿತೇಶ್ ಮಂಗತ್ಯಾರ್ , ಕೋಶಾಧಿಕಾರಿಯಾಗಿ ಸುದೀಪ್ ಕುಮಾರ್, ಭಜನಾ ಸಂಚಾಲಕರಾಗಿ ಗಣೇಶ್ ಪೂಜಾರಿ, ಲೆಕ್ಕಪರಿಶೋಧಕರಾಗಿ ಸತೀಶ್ ಬಂಗೇರ , ಕಾರ್ಯಧ್ಯಕ್ಷರಾಗಿ ದಯಾನಂದ ಶೆಟ್ಟಿ, ಗೌರವ ಸಲಹೆಗಾರರಾಗಿ ಗೋಪಾಲ ಶೆಟ್ಟಿ, ವಿಶ್ವನಾಥ ದೇವಾಡಿಗ, ಪ್ರಕಾಶ್ ಪೂಜಾರಿ, ಸುಂದರ ದೇವಾಡಿಗ, ನಾರಾಯಣ ನಾಯ್ಕ, ಹಾಗೂ ಇತರ ಮೂವತ್ತು ಸದಸ್ಯರನ್ನು ಆಯ್ಕೆಮಾಡಲಾಯಿತು.

ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಜಗದೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನವೀನ್ ಜಿ. ಧನ್ಯವಾದವಿತ್ತರು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya
error: Content is protected !!