37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಫ್ರೌಡ ಶಾಲಾ ಪಕ್ಕದಲ್ಲಿಯೇ ಮಾರಕ ಡೆಂಗ್ಯೂ,ಮಲೇರಿಯಾ ಹರಡುವ ಕೇಂದ್ರ ಪರಿಸರ ಸೃಷ್ಟಿಯಾಗಿದೆ. ಕಳೆದ ಒಂದೆರಡು ತಿಂಗಳಿನಿಂದ ರಸ್ತೆಯ ಚರಂಡಿ ಮುಚ್ಚಿ ಭಾರೀ ಮಳೆಯ ನೀರು ಹೋಗಲು ವ್ಯವಸ್ಥೆಯಿಲ್ಲದೆ ಕೆಸರು ಕೊಳೆತ ಕಸಕಡ್ಡಿ ಶೇಖರಣೆಯಾಗಿ ಗಬ್ಬು ವಾಸನೆ ಬರುತ್ತದೆ.


ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ನಿತ್ಯ ಓಡಾಡುವ ಪರಿಸರದಲ್ಲಿ ಮಾರಕ ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಆಹ್ವಾನಿಸುವಂತಿದೆ. ಶಾಲಾ ಶಿಕ್ಷಕರು, ಮೇಲುಸ್ತುವಾರಿ ಸಮಿತಿಯವರು,ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮಕ್ಕಳ ಪೋಷಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಾಲಾ ಪರಿಸರದಲ್ಲಿ ಸ್ವಚ್ಛತೆಗಾಗಿ ಆಧ್ಯತೆ ನೀಡಿ,ಮಕ್ಕಳ ಭವಿಷ್ಯದಲ್ಲಿ ಚೆಲ್ಲಾಟ ಮಾಡದೇ ತಕ್ಷಣ ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹಿಸಿದರು.
ವರದಿ: ಕೆ.ಎನ್ ಗೌಡ

Related posts

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya
error: Content is protected !!