September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಫ್ರೌಡ ಶಾಲಾ ಪಕ್ಕದಲ್ಲಿಯೇ ಮಾರಕ ಡೆಂಗ್ಯೂ,ಮಲೇರಿಯಾ ಹರಡುವ ಕೇಂದ್ರ ಪರಿಸರ ಸೃಷ್ಟಿಯಾಗಿದೆ. ಕಳೆದ ಒಂದೆರಡು ತಿಂಗಳಿನಿಂದ ರಸ್ತೆಯ ಚರಂಡಿ ಮುಚ್ಚಿ ಭಾರೀ ಮಳೆಯ ನೀರು ಹೋಗಲು ವ್ಯವಸ್ಥೆಯಿಲ್ಲದೆ ಕೆಸರು ಕೊಳೆತ ಕಸಕಡ್ಡಿ ಶೇಖರಣೆಯಾಗಿ ಗಬ್ಬು ವಾಸನೆ ಬರುತ್ತದೆ.


ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ನಿತ್ಯ ಓಡಾಡುವ ಪರಿಸರದಲ್ಲಿ ಮಾರಕ ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಆಹ್ವಾನಿಸುವಂತಿದೆ. ಶಾಲಾ ಶಿಕ್ಷಕರು, ಮೇಲುಸ್ತುವಾರಿ ಸಮಿತಿಯವರು,ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮಕ್ಕಳ ಪೋಷಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಾಲಾ ಪರಿಸರದಲ್ಲಿ ಸ್ವಚ್ಛತೆಗಾಗಿ ಆಧ್ಯತೆ ನೀಡಿ,ಮಕ್ಕಳ ಭವಿಷ್ಯದಲ್ಲಿ ಚೆಲ್ಲಾಟ ಮಾಡದೇ ತಕ್ಷಣ ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹಿಸಿದರು.
ವರದಿ: ಕೆ.ಎನ್ ಗೌಡ

Related posts

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮ ಬೆಳೆಸಿದ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ‘ನೇಚರ್ ನರ್ಚರ್ ಡೇ’

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya
error: Content is protected !!