25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

ಬೆಳ್ತಂಗಡಿ ತಾಲೂಕು ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಜು 26 ರಂದು ರಾತ್ರಿ ಬೀಸಿದ ಬಿರುಗಾಳಿಗೆ ನೂರಾರು ರಬ್ಬರು ಗಿಡ ಮರಗಳು ಹಾನಿಗೀಡಾಗಿದ್ದು, ಹಾನಿಗೊಳಗಾದ ಸದಸ್ಯರ ತೋಟಗಳಿಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಯ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ , ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ನಿ. ಇದರ ನಿರ್ದೇಶಕರಾದ ಸಂಜೀವ ಗೌಡ, ಮಾಕಳ ಇವರು ಸ್ಥಳಕ್ಕೆ ಬೇಟಿ ನೀಡಿ ಮಾಹಿತಿ ಪಡೆದು ಸದಸ್ಯರಿಗೆ ಸಾಂತ್ವನ ಹೇಳಿದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!