25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

ಬೆಳ್ತಂಗಡಿ ತಾಲೂಕು ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಜು 26 ರಂದು ರಾತ್ರಿ ಬೀಸಿದ ಬಿರುಗಾಳಿಗೆ ನೂರಾರು ರಬ್ಬರು ಗಿಡ ಮರಗಳು ಹಾನಿಗೀಡಾಗಿದ್ದು, ಹಾನಿಗೊಳಗಾದ ಸದಸ್ಯರ ತೋಟಗಳಿಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಯ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ , ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ನಿ. ಇದರ ನಿರ್ದೇಶಕರಾದ ಸಂಜೀವ ಗೌಡ, ಮಾಕಳ ಇವರು ಸ್ಥಳಕ್ಕೆ ಬೇಟಿ ನೀಡಿ ಮಾಹಿತಿ ಪಡೆದು ಸದಸ್ಯರಿಗೆ ಸಾಂತ್ವನ ಹೇಳಿದರು.

Related posts

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya
error: Content is protected !!