July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ದರೋಡೆ ಹಾಗೂ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆಯು ಶ್ರಮಿಕ ಶಾಸಕರ ಕಚೇರಿ ಬಳಿಯಿಂದ ಮಿನಿ ವಿಧಾನಸೌಧದವರೆಗೆ ಜು. 30 ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.

Related posts

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!