ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ದರೋಡೆ ಹಾಗೂ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆಯು ಶ್ರಮಿಕ ಶಾಸಕರ ಕಚೇರಿ ಬಳಿಯಿಂದ ಮಿನಿ ವಿಧಾನಸೌಧದವರೆಗೆ ಜು. 30 ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
error: Content is protected !!