May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

ನಡ: ನಡ ಗ್ರಾಮದ ಮಂಜೊಟ್ಟಿ ಸಮೀಪದ ಅಂತ್ರಯ ಪಲ್ಕೆ ನಿವಾಸಿ ರಿಕ್ಷಾ ಚಾಲಕರಾಗಿದ್ದ ಸುಂದರ ಗೌಡ ಯಾನೆ ಧೂಮಣ್ಣ (57 ವ) ಅಸೌಖ್ಯದಿಂದ ಜು.28 ರಂದು ನಿಧನರಾದರು.

ಮೃತರು ಪತ್ನಿ ಕುಸುಮ, ಮಕ್ಕಳಾದ ಸಂದೇಶ್, ಸಂತೋಷ್, ಸಂದೀಪ್, ಸೌಜನ್ಯ, ಸಹೋದರಿ ರೇವತಿ(ರಾಜಮ್ಮ) ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya
error: Content is protected !!