22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ತಾಲೂಕು ಮತ್ತು ಜಿಲ್ಲೆಯ ಶ್ರೀ ಅನ್ನಪೂರ್ಣ ಟ್ರಸ್ಟ್ ಸಂಸ್ಥಾಪಕ ಸದ್ಗುರುಗಳಾದ ಮಧುಸೂದನ ಸಾಯಿ ಆಶೀರ್ವಾದಗಳೊಂದಿಗೆ ಜು.27 ರಂದು “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿ” ಪ್ರಧಾನ ಕಾರ್ಯಕ್ರಮವು ಜರುಗಿತು.

ರಾಜ್ಯದ ಒಟ್ಟು 120 ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತ್ಯುತ್ತಮ ಶಾಲೆಗಳಲ್ಲಿ ದ.ಕ ಜಿಲ್ಲೆಯ ನಡ ಸರಕಾರಿ ಪ್ರೌಢಶಾಲೆಯು ಗುರುತಿಸಲ್ಪಟ್ಟಿದ್ದು ಹೆಮ್ಮೆಯ ವಿಷಯವಾಗಿದೆ. ಶಾಲೆಯ ಮುಖ್ಯ ಶಿಕ್ಷಕ ಮೋಹನ‌ ಬಾಬು ಡಿ ಅವರು ಸದ್ಗುರುಗಳ ಆಶೀರ್ವಾದದೊಂದಿಗೆ ರೂ ಹತ್ತು ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಸ್ವೀಕರಿಸಿದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಸಾಮಾಜಿಕ ನ್ಯಾಯ ದಿನಾಚರಣೆ

Suddi Udaya

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya
error: Content is protected !!