23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ತಾಲೂಕು ಮತ್ತು ಜಿಲ್ಲೆಯ ಶ್ರೀ ಅನ್ನಪೂರ್ಣ ಟ್ರಸ್ಟ್ ಸಂಸ್ಥಾಪಕ ಸದ್ಗುರುಗಳಾದ ಮಧುಸೂದನ ಸಾಯಿ ಆಶೀರ್ವಾದಗಳೊಂದಿಗೆ ಜು.27 ರಂದು “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿ” ಪ್ರಧಾನ ಕಾರ್ಯಕ್ರಮವು ಜರುಗಿತು.

ರಾಜ್ಯದ ಒಟ್ಟು 120 ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತ್ಯುತ್ತಮ ಶಾಲೆಗಳಲ್ಲಿ ದ.ಕ ಜಿಲ್ಲೆಯ ನಡ ಸರಕಾರಿ ಪ್ರೌಢಶಾಲೆಯು ಗುರುತಿಸಲ್ಪಟ್ಟಿದ್ದು ಹೆಮ್ಮೆಯ ವಿಷಯವಾಗಿದೆ. ಶಾಲೆಯ ಮುಖ್ಯ ಶಿಕ್ಷಕ ಮೋಹನ‌ ಬಾಬು ಡಿ ಅವರು ಸದ್ಗುರುಗಳ ಆಶೀರ್ವಾದದೊಂದಿಗೆ ರೂ ಹತ್ತು ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಸ್ವೀಕರಿಸಿದರು.

Related posts

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya
error: Content is protected !!