25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ತಾಲೂಕು ಮತ್ತು ಜಿಲ್ಲೆಯ ಶ್ರೀ ಅನ್ನಪೂರ್ಣ ಟ್ರಸ್ಟ್ ಸಂಸ್ಥಾಪಕ ಸದ್ಗುರುಗಳಾದ ಮಧುಸೂದನ ಸಾಯಿ ಆಶೀರ್ವಾದಗಳೊಂದಿಗೆ ಜು.27 ರಂದು “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿ” ಪ್ರಧಾನ ಕಾರ್ಯಕ್ರಮವು ಜರುಗಿತು.

ರಾಜ್ಯದ ಒಟ್ಟು 120 ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತ್ಯುತ್ತಮ ಶಾಲೆಗಳಲ್ಲಿ ದ.ಕ ಜಿಲ್ಲೆಯ ನಡ ಸರಕಾರಿ ಪ್ರೌಢಶಾಲೆಯು ಗುರುತಿಸಲ್ಪಟ್ಟಿದ್ದು ಹೆಮ್ಮೆಯ ವಿಷಯವಾಗಿದೆ. ಶಾಲೆಯ ಮುಖ್ಯ ಶಿಕ್ಷಕ ಮೋಹನ‌ ಬಾಬು ಡಿ ಅವರು ಸದ್ಗುರುಗಳ ಆಶೀರ್ವಾದದೊಂದಿಗೆ ರೂ ಹತ್ತು ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಸ್ವೀಕರಿಸಿದರು.

Related posts

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಬದ್ಯಾರು ಸಮೀಪ ಆಟೋ ಪಲ್ಟಿ, ರಿಕ್ಷಾದಲ್ಲಿದ್ದ ಯುವಕ ಧಾರುಣ ಸಾವು

Suddi Udaya
error: Content is protected !!