April 1, 2025
Uncategorized

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

ನಾವೂರು: ಮೊರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇತ್ತೀಚೆಗೆ ಉದ್ಘಾಟನೆಗೊಂಡಿತು.
ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಇದಾಗಿದ್ದು, ಮಹಿಳಾ ಹಾಲು ಉತ್ಪಾದಕರ ಸಂಘವನ್ನು ದ,ಕ ಹಾಲು ಒಕ್ಕೂಟ ಮಂಗಳೂರು ಅಧ್ಯಕ್ಷೆ ಕೆ, ಪಿ, ಸುಚರಿತ ಶೆಟ್ಟಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಮೊರ್ತಾಜೆ ಹಾ, ಉ, ಸoಘದ ಅಧ್ಯಕ್ಷೆ ಮೋನಮ್ಮ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದ.ಕ ಸ ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷ ಎಸ್. ಪಿ, ಜಯರಾಮ್ ಬಳ್ಳಜ, ದ.ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜಿ, ನಾರಾಯಣ ಪ್ರಕಾಶ್ ಕೆ., ಸವಿತಾ ಎನ್ ಶೆಟ್ಟಿ, ದ.ಕ, ಸ, ಹಾಲು ಒಕ್ಕೂಟ ಮಂಗಳೂರು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ ಭಾಗವಹಿಸಿದ್ದರು.


ದ,ಕ, ಸ ಹಾಲು ಒಕ್ಕೂಟ ಮಂಗಳೂರು ವ್ಯವಸ್ಥಾಪಕ ಪಿ.ಐ ಡಾ | ರವಿರಾಜ್ ಉಡುಪ , ದ,ಕ, ಸ, ಹಾಲು ಒಕ್ಕೂಟ ಮಂಗಳೂರು
ಉಪ ವ್ಯವಸ್ಥಾಪಕರು ಡಾ| ಸತೀಶ್ ರಾವ್ ಪುತ್ತೂರು ವಿಭಾಗ, ನಾವೂರು ಗ್ರಾಮ ಪಂಚಾಯತ್ ಸದಸ್ಯರು ಹರೀಶ್ ಸಾಲಿಯಾನ್ ,
ಹಾಲು ಒಕ್ಕೂಟ ಮಂಗಳೂರು ಡಾ| ಪಶುಪತಿ ವೈದ್ಯಾಧಿಕಾರಿ , ದ,ಕ, ಸ ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ಯಮುನಾ
ಹಾಗೂ, ಮುಖ್ಯ ಕಾರ್ಯನಿರ್ವಾಹಕರಾದ ವರ್ಷಿತ ಉಪಸ್ಥಿತರಿದ್ದರು.


ಉಮೇಶ್ ಪ್ರಭು ಅಡಿಲು, ಲಿಂಗಪ್ಪ ಗೌಡ ಕುಂಡಡ್ಕ, ಯುವರಾಜ್ ಇಡ್ಯಾಲ, ಪೆರ್ನುಗೌಡ ಕುಂಡಡ್ಕ, ಸೋಮನಾಥ ಬಂಗೇರ,
ರೋಹಿಣಿ ಶೇಖರ್, ಹೆಚ್ ಚಂದ್ರಿಕಾ, ಅಶ್ವಿತಾ, ಹಾಗೂ ಕಾರ್ಯಕಾರಿ ಮತ್ತು ಮಂಡಳಿ ನಿರ್ದೇಶಕರು ಹಾಜರಿದ್ದರು,
ನವ್ಯ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ವರ್ಷಿತ ವಂದಿಸಿ , ವಿನ್ಯಾಸ್ ಇಡ್ಯಾಲ ನಿರೂಪಿಸಿದರು.

Related posts

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ