23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

ನಾವೂರು: ಮೊರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇತ್ತೀಚೆಗೆ ಉದ್ಘಾಟನೆಗೊಂಡಿತು.
ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಇದಾಗಿದ್ದು, ಮಹಿಳಾ ಹಾಲು ಉತ್ಪಾದಕರ ಸಂಘವನ್ನು ದ,ಕ ಹಾಲು ಒಕ್ಕೂಟ ಮಂಗಳೂರು ಅಧ್ಯಕ್ಷೆ ಕೆ, ಪಿ, ಸುಚರಿತ ಶೆಟ್ಟಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಮೊರ್ತಾಜೆ ಹಾ, ಉ, ಸoಘದ ಅಧ್ಯಕ್ಷೆ ಮೋನಮ್ಮ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದ.ಕ ಸ ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷ ಎಸ್. ಪಿ, ಜಯರಾಮ್ ಬಳ್ಳಜ, ದ.ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜಿ, ನಾರಾಯಣ ಪ್ರಕಾಶ್ ಕೆ., ಸವಿತಾ ಎನ್ ಶೆಟ್ಟಿ, ದ.ಕ, ಸ, ಹಾಲು ಒಕ್ಕೂಟ ಮಂಗಳೂರು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ ಭಾಗವಹಿಸಿದ್ದರು.


ದ,ಕ, ಸ ಹಾಲು ಒಕ್ಕೂಟ ಮಂಗಳೂರು ವ್ಯವಸ್ಥಾಪಕ ಪಿ.ಐ ಡಾ | ರವಿರಾಜ್ ಉಡುಪ , ದ,ಕ, ಸ, ಹಾಲು ಒಕ್ಕೂಟ ಮಂಗಳೂರು
ಉಪ ವ್ಯವಸ್ಥಾಪಕರು ಡಾ| ಸತೀಶ್ ರಾವ್ ಪುತ್ತೂರು ವಿಭಾಗ, ನಾವೂರು ಗ್ರಾಮ ಪಂಚಾಯತ್ ಸದಸ್ಯರು ಹರೀಶ್ ಸಾಲಿಯಾನ್ ,
ಹಾಲು ಒಕ್ಕೂಟ ಮಂಗಳೂರು ಡಾ| ಪಶುಪತಿ ವೈದ್ಯಾಧಿಕಾರಿ , ದ,ಕ, ಸ ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ಯಮುನಾ
ಹಾಗೂ, ಮುಖ್ಯ ಕಾರ್ಯನಿರ್ವಾಹಕರಾದ ವರ್ಷಿತ ಉಪಸ್ಥಿತರಿದ್ದರು.


ಉಮೇಶ್ ಪ್ರಭು ಅಡಿಲು, ಲಿಂಗಪ್ಪ ಗೌಡ ಕುಂಡಡ್ಕ, ಯುವರಾಜ್ ಇಡ್ಯಾಲ, ಪೆರ್ನುಗೌಡ ಕುಂಡಡ್ಕ, ಸೋಮನಾಥ ಬಂಗೇರ,
ರೋಹಿಣಿ ಶೇಖರ್, ಹೆಚ್ ಚಂದ್ರಿಕಾ, ಅಶ್ವಿತಾ, ಹಾಗೂ ಕಾರ್ಯಕಾರಿ ಮತ್ತು ಮಂಡಳಿ ನಿರ್ದೇಶಕರು ಹಾಜರಿದ್ದರು,
ನವ್ಯ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ವರ್ಷಿತ ವಂದಿಸಿ , ವಿನ್ಯಾಸ್ ಇಡ್ಯಾಲ ನಿರೂಪಿಸಿದರು.

Related posts

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya
error: Content is protected !!