July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

ಬೆಳ್ತಂಗಡಿ: ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಆಟಿ ಅಮಾವಾಸ್ಯೆಯ ವಿಶೇಷ ತೀರ್ಥ ಸ್ನಾನ ಹಾಗೂ ಪೂಜೆಗೆ ಪೂರಕವಾಗಿ ಬಸದಿ ಸ್ವಚ್ಛತಾ ತಂಡದ 50 ಮಂದಿ ಸದಸ್ಯರು ಜು.28ರಂದು ಶ್ರಮ ಸೇವೆ ನಡೆಯಿತು.

ತಂಡದ ನೇತೃತ್ವವನ್ನು ವಕೀಲರಾದ ಶ್ವೇತಾ ಜೈನ್ ಮೂಡಬಿದ್ರೆ, ವಿನಯ ಕುಮಾರ್ ಪಡಂಗಡಿ ವಹಿಸಿದ್ದರು.
ಜಿನೇಂದ್ರ ಜೈನ್ ಸ್ವಾಗತಿಸಿ ವಂದಿಸಿದರು.

Related posts

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya

ಧರ್ಮಸ್ಥಳದಲ್ಲಿ ಯಕ್ಷಕಲಾವಿದ ವಸಂತ ಗೌಡ ಕಾಯರ್ತಡ್ಕ ಕಲಾಯಾನ ಸ್ವರ್ಣ ಸಂಭ್ರಮ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya
error: Content is protected !!