30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾಲ್ಕೂರು:ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಆ. 25 ರಂದು ನಡೆಯಲಿರುವ 2 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ ಬಿಡುಗಡೆಗೊಳಿಸಿ ಕಾರ್ಯಕ್ರಮವು ಯಾವುದೇ ಅಡೆ ತಡೆಗಳು ಬಾರದೆ ಸುಸೂತ್ರವಾಗಿ ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ಪ್ರವೀಣ್ ಕುಮಾರ್ ಹೆಚ್.ಎಸ್,ದಿನೇಶ್ ಅಂತರ,ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರು, ಬ್ಯಾಂಕ್ ಉದ್ಯೋಗಿ ಜಗದೀಶ್ ಬಳ್ಳಿದಡ್ಡ,ಯುವಶಕ್ತಿ ತಂಡದ ಪದಾಧಿಕಾರಿಗಳಾದ ಸಂತೋಷ್ ಪಿ ಕೋಟ್ಯಾನ್,ಯೋಗೀಶ್ ಆರ್ ಯೈಕುರಿ,ಯತೀಶ್ ವೈ.ಎಲ್,ಕರುಣಾಕರ ಹೆಗ್ಡೆ ಬೊಕ್ಕಸ,ರಂಜಿತ್ ಪೂಜಾರಿ, ಪ್ರವೀಣ್ ಡಿ ಕೋಟ್ಯಾನ್, ಶರತ್ ಅಂಚನ್ ಉಪಸ್ಥಿತರಿದ್ದರು.

ಸಂಪತ್ ಕೋಟ್ಯಾನ್, ಚಂದ್ರಹಾಸ್ ಬಳಂಜ,ಮಹೇಶ್ ಕುಲಾಲ್, ಸುದೀರ್ ಮಜಲೋಡಿ, ಜಯಪ್ರಸಾದ್ ದರ್ಖಾಸ್ ,ಪ್ರಶಾಂತ್ ಕೋಟ್ಯಾನ್, ಜಗದೀಶ್ ಕೋಟ್ಯಾನ್, ದಿನೇಶ್ ನಿಟ್ಟಡ್ಕ, ರಕ್ಷಿತ್ ಬಗ್ಯೋಟ್ಟು, ಪ್ರಶಾಂತ್ ಮಜಲೋಡಿ, ಸುಧೀಶ್ ಪೂಜಾರಿ,
ಸಂತೋಷ್ ಕುಮಾರ್, ವಿಜಯ ಪೂಜಾರಿ, ಪ್ರಣಾಮ್ ಶೆಟ್ಟಿ, ಕಿರಣ್ ಕುಮಾರ್, ಸಾಯಿ, ಪ್ರಥಮ್ ಸಹಕರಿಸಿದರು.

ಆಗಷ್ಟ್ 25 ರಂದು ಬೆಳಿಗ್ಗೆಯಿಂದ ವಿವಿಧ ಆಟೋಟ ಸ್ಪರ್ದೆಗಳು, 1-6 ವಯಸ್ಸಿನ ಮಕ್ಕಳಿಗೆ ಬಾಲಕೃಷ್ಣ, ಮುದ್ದುಕೃಷ್ಣ ಸ್ಪರ್ದೆ,ವಾಲಿಬಾಲ್, ತ್ರೋಬಾಲ್,ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿರುತ್ತಾರೆ.

Related posts

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya
error: Content is protected !!