ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಬೆಳ್ತಂಗಡಿ :ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ.ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕಸಭೆಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ

Leave a Comment

error: Content is protected !!