25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆ

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಬೆಳ್ತಂಗಡಿ :ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ.ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕಸಭೆಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ

Related posts

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ್ ಕಿಲ್ಲೂರು ಆಯ್ಕೆ

Suddi Udaya
error: Content is protected !!