26.1 C
ಪುತ್ತೂರು, ಬೆಳ್ತಂಗಡಿ
March 31, 2025
ಆಯ್ಕೆ

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಬೆಳ್ತಂಗಡಿ :ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ.ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕಸಭೆಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ

Related posts

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya
error: Content is protected !!