23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆ

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಬೆಳ್ತಂಗಡಿ :ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ.ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕಸಭೆಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ

Related posts

ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮುರಳಿ ಬಲಿಪ ತಂಡದ ಪದಗ್ರಹಣ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಅಧ್ಯಕ್ಷರಾಗಿ ರೋಹಿತಾಶ್ವ

Suddi Udaya
error: Content is protected !!