September 6, 2026
ಆಯ್ಕೆ

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಬೆಳ್ತಂಗಡಿ :ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ.ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕಸಭೆಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ

Related posts

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಮುಖ್ಯಮಂತ್ರಿ ಪದಕಕ್ಕೆ ಅಯ್ಕೆ

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya
error: Content is protected !!