ಶಿಬಾಜೆಯ ಬರ್ಗುಲಾದಲ್ಲಿ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಮಂಗಳೂರು ಬಂಟರ ಮಾತೃ ಸಂಘ ದಿಂದ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು
ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು ಮಂಗಳೂರು ಬಂಟರ ಮಾತೃ ಸಂಘದ ಸಂಚಾಲಕರಾದ ಶ್ರೀ ಎಂ ಜಯರಾಮ್ ಭಂಡಾರಿ
ಮಾತೃ ಸಂಘದ ಮಾಜಿ ನಿರ್ದೇಶಕರಾದ ಜಯಂತ್ ಶೆಟ್ಟಿ ಕುಂಟಿನಿ ತಾಲೂಕು ನಿರ್ದೇಶಕರದ ರಮಾನಾಥ ರೈ ಮತ್ತು ಮಂಜುನಾಥ್ ಶೆಟ್ಟಿ. ಹಾಗೂ ಫಲಾನುಭವಿಗಳ ಕುಟುಂಬಸ್ಥರಿಗೆ ಸಂಘದಿಂದ ಚೆಕ್ ವಿತರಿಸಿದರು

Leave a Comment

error: Content is protected !!