25.5 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ಶಿಬಾಜೆಯ ಬರ್ಗುಲಾದಲ್ಲಿ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಮಂಗಳೂರು ಬಂಟರ ಮಾತೃ ಸಂಘ ದಿಂದ ಚೆಕ್ ವಿತರಣೆ

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು
ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು ಮಂಗಳೂರು ಬಂಟರ ಮಾತೃ ಸಂಘದ ಸಂಚಾಲಕರಾದ ಶ್ರೀ ಎಂ ಜಯರಾಮ್ ಭಂಡಾರಿ
ಮಾತೃ ಸಂಘದ ಮಾಜಿ ನಿರ್ದೇಶಕರಾದ ಜಯಂತ್ ಶೆಟ್ಟಿ ಕುಂಟಿನಿ ತಾಲೂಕು ನಿರ್ದೇಶಕರದ ರಮಾನಾಥ ರೈ ಮತ್ತು ಮಂಜುನಾಥ್ ಶೆಟ್ಟಿ. ಹಾಗೂ ಫಲಾನುಭವಿಗಳ ಕುಟುಂಬಸ್ಥರಿಗೆ ಸಂಘದಿಂದ ಚೆಕ್ ವಿತರಿಸಿದರು

Related posts

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

Suddi Udaya

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!