September 6, 2026
ಸಂಘ-ಸಂಸ್ಥೆಗಳು

ಶಿಬಾಜೆಯ ಬರ್ಗುಲಾದಲ್ಲಿ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಮಂಗಳೂರು ಬಂಟರ ಮಾತೃ ಸಂಘ ದಿಂದ ಚೆಕ್ ವಿತರಣೆ

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು
ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು ಮಂಗಳೂರು ಬಂಟರ ಮಾತೃ ಸಂಘದ ಸಂಚಾಲಕರಾದ ಶ್ರೀ ಎಂ ಜಯರಾಮ್ ಭಂಡಾರಿ
ಮಾತೃ ಸಂಘದ ಮಾಜಿ ನಿರ್ದೇಶಕರಾದ ಜಯಂತ್ ಶೆಟ್ಟಿ ಕುಂಟಿನಿ ತಾಲೂಕು ನಿರ್ದೇಶಕರದ ರಮಾನಾಥ ರೈ ಮತ್ತು ಮಂಜುನಾಥ್ ಶೆಟ್ಟಿ. ಹಾಗೂ ಫಲಾನುಭವಿಗಳ ಕುಟುಂಬಸ್ಥರಿಗೆ ಸಂಘದಿಂದ ಚೆಕ್ ವಿತರಿಸಿದರು

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025

Suddi Udaya

ಕಕ್ಕಿಂಜೆ: ಅಣಿಯೂರು ಸ.ಉ.ಹಿ. ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ-ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya
error: Content is protected !!