25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ಕುಮಾರಿ ಪೂರ್ವಿಕ ಇವರನ್ನು ಸನ್ಮಾನಿಸಲಾಯಿತು.

ಆ ಸಂದರ್ಭದಲ್ಲಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷ ಸದಾನಂದ ಕುಲಾಲ್ ಹಾಗೂ ಉಪಾಧ್ಯಕ್ಷ ರವಿ ಕುಲಾಲ್, ಕಾರ್ಯದರ್ಶೀ ಸುಜಾತಾ ಕುಲಾಲ್, ಜೊತೆ ಕಾರ್ಯದರ್ಶಿ ಲಲಿತಾ ಕುಲಾಲ್, ಕೋಶಾಧಿಕಾರಿ ದೇವದಾಸ್ ಕುಲಾಲ್ ಹಾಗೂ ಗೌರವ ಸಲಹೆಗಾರರು ಮತ್ತು ಸದಸ್ಯರು ಉಪಸ್ಥಿತರಿದ್ದರು .

ರೋಹಿತ್ ಕುಲಾಲ್, ಅಶ್ವಿತ್ ಕುಲಾಲ್, ದೀಪಕ್ ಕುಲಾಲ್ ಪ್ರಾರ್ಥಿಸಿದರು. ಸುಜಾತಾ ಕುಲಾಲ್ ವರದಿ ವಚನ ಹಾಗೂ ಸ್ವಾಗತಿಸಿದರು. ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!