25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ಕುಮಾರಿ ಪೂರ್ವಿಕ ಇವರನ್ನು ಸನ್ಮಾನಿಸಲಾಯಿತು.

ಆ ಸಂದರ್ಭದಲ್ಲಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷ ಸದಾನಂದ ಕುಲಾಲ್ ಹಾಗೂ ಉಪಾಧ್ಯಕ್ಷ ರವಿ ಕುಲಾಲ್, ಕಾರ್ಯದರ್ಶೀ ಸುಜಾತಾ ಕುಲಾಲ್, ಜೊತೆ ಕಾರ್ಯದರ್ಶಿ ಲಲಿತಾ ಕುಲಾಲ್, ಕೋಶಾಧಿಕಾರಿ ದೇವದಾಸ್ ಕುಲಾಲ್ ಹಾಗೂ ಗೌರವ ಸಲಹೆಗಾರರು ಮತ್ತು ಸದಸ್ಯರು ಉಪಸ್ಥಿತರಿದ್ದರು .

ರೋಹಿತ್ ಕುಲಾಲ್, ಅಶ್ವಿತ್ ಕುಲಾಲ್, ದೀಪಕ್ ಕುಲಾಲ್ ಪ್ರಾರ್ಥಿಸಿದರು. ಸುಜಾತಾ ಕುಲಾಲ್ ವರದಿ ವಚನ ಹಾಗೂ ಸ್ವಾಗತಿಸಿದರು. ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!