25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ಕುಮಾರಿ ಪೂರ್ವಿಕ ಇವರನ್ನು ಸನ್ಮಾನಿಸಲಾಯಿತು.

ಆ ಸಂದರ್ಭದಲ್ಲಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷ ಸದಾನಂದ ಕುಲಾಲ್ ಹಾಗೂ ಉಪಾಧ್ಯಕ್ಷ ರವಿ ಕುಲಾಲ್, ಕಾರ್ಯದರ್ಶೀ ಸುಜಾತಾ ಕುಲಾಲ್, ಜೊತೆ ಕಾರ್ಯದರ್ಶಿ ಲಲಿತಾ ಕುಲಾಲ್, ಕೋಶಾಧಿಕಾರಿ ದೇವದಾಸ್ ಕುಲಾಲ್ ಹಾಗೂ ಗೌರವ ಸಲಹೆಗಾರರು ಮತ್ತು ಸದಸ್ಯರು ಉಪಸ್ಥಿತರಿದ್ದರು .

ರೋಹಿತ್ ಕುಲಾಲ್, ಅಶ್ವಿತ್ ಕುಲಾಲ್, ದೀಪಕ್ ಕುಲಾಲ್ ಪ್ರಾರ್ಥಿಸಿದರು. ಸುಜಾತಾ ಕುಲಾಲ್ ವರದಿ ವಚನ ಹಾಗೂ ಸ್ವಾಗತಿಸಿದರು. ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ : ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಪ್ರಥಮ ಸ್ಥಾನ

Suddi Udaya

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ತಿಮರೋಡಿ ವಿರುದ್ಧ ಎರಡನೇ ಪ್ರಕರಣ ದಾಖಲು

Suddi Udaya
error: Content is protected !!