ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ಕುಮಾರಿ ಪೂರ್ವಿಕ ಇವರನ್ನು ಸನ್ಮಾನಿಸಲಾಯಿತು.

ಆ ಸಂದರ್ಭದಲ್ಲಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷ ಸದಾನಂದ ಕುಲಾಲ್ ಹಾಗೂ ಉಪಾಧ್ಯಕ್ಷ ರವಿ ಕುಲಾಲ್, ಕಾರ್ಯದರ್ಶೀ ಸುಜಾತಾ ಕುಲಾಲ್, ಜೊತೆ ಕಾರ್ಯದರ್ಶಿ ಲಲಿತಾ ಕುಲಾಲ್, ಕೋಶಾಧಿಕಾರಿ ದೇವದಾಸ್ ಕುಲಾಲ್ ಹಾಗೂ ಗೌರವ ಸಲಹೆಗಾರರು ಮತ್ತು ಸದಸ್ಯರು ಉಪಸ್ಥಿತರಿದ್ದರು .

ರೋಹಿತ್ ಕುಲಾಲ್, ಅಶ್ವಿತ್ ಕುಲಾಲ್, ದೀಪಕ್ ಕುಲಾಲ್ ಪ್ರಾರ್ಥಿಸಿದರು. ಸುಜಾತಾ ಕುಲಾಲ್ ವರದಿ ವಚನ ಹಾಗೂ ಸ್ವಾಗತಿಸಿದರು. ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya
error: Content is protected !!